ಸಂಗೂರಿನಲ್ಲಿ ಕಬ್ಬೂರು ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾವೇರಿ ಇವರ ಸಹಯೋಗದೊಂದಿಗೆ, ಸಮೂಹ ಸಂಪನ್ಮೂಲ ಕೇಂದ್ರ ಕಬ್ಬೂರು ವತಿಯಿಂದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸಂಗೂರ ಇವರ ಆಶ್ರಯದಲ್ಲಿ 2026–27 ನೇ ಸಾಲಿನ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟವು ದಿನಾಂಕ 01 ಮತ್ತು 02 ಸೆಪ್ಟೆಂಬರ್ 2026…

Read more

ಕೊಡಿಯಾಲ ಹೊಸಪೇಟೆಯಲ್ಲಿ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾರೋಹಣ ಸಂಭ್ರಮ

ಕೊಡಿಯಾಲ ಹೊಸಪೇಟೆ: ಸ್ಥಳೀಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಆಂಜನೇಯ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾರೋಹಣ ಮಹೋತ್ಸವವು ಅತ್ಯಂತ ಭಕ್ತಿ-ಭಾವ ಮತ್ತು ವಿಜೃಂಭಣೆಯಿಂದ ಜರುಗಿತು. ​ಕಾರ್ಯಕ್ರಮದ ಅಂಗವಾಗಿ ಬಲಮುರಿ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ಕುಂಭಮೇಳ, ನಾದಸ್ವರ-ವಾದ್ಯ ಮೇಳಗಳ ಮೆರವಣಿಗೆ, ಭಜನೆ ಹಾಗೂ ಪ್ರಸಾದ ವಿನಿಯೋಗ ಭಕ್ತರ ಗಮನ ಸೆಳೆಯಿತು. ಬುಧವಾರದಂದು ಬೆಳಗ್ಗೆ ಶಾಸ್ತ್ರೋಕ್ತವಾಗಿ…

Read more

ಯಲಿವಾಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಗುಗ್ಗಳ ಮಹೋತ್ಸವ

ಹಾನಗಲ್ಲ: ತಾಲೂಕಿನ ಯಲಿವಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ ಹಾಗೂ ಬಸವೇಶ್ವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ನವಗ್ರಹ ಶಾಂತಿ ಹೋಮ, ಮಹಾ ರುದ್ರಾಭಿಷೇಕ ಮತ್ತು ಗುಗ್ಗಳ ಕಾರ್ಯಕ್ರಮವು ಆ cinder ದಿನಾಂಕ 25-08-2026ರ ಮಂಗಳವಾರದಂದು ವಿಜೃಂಭಣೆಯಿಂದ ಜರುಗಲಿದೆ. ಕಾರ್ಯಕ್ರಮಗಳ ವಿವರ: ಗ್ರಾಮದ ಹಾಗೂ ಸುತ್ತಮುತ್ತಲಿನ ಸಮಸ್ತ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು…

Read more

ರಾಣಿ ಚೆನ್ನಮ್ಮ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ದೇಸಾಯಿ ನಿಧನ

ಜನಪರ ಹೋರಾಟದ ಮೂಲಕ ರಾಜಕೀಯ ಪಯಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಾಯಕ ಗದಗ, ಆಗಸ್ಟ್ 15, 2026:ರಾಣಿ ಚೆನ್ನಮ್ಮ ಪಕ್ಷದ (RCP) ಸಂಸ್ಥಾಪಕ ಅಧ್ಯಕ್ಷ ಹಾಗೂ ಜನಪರ ನಾಯಕ ಮಲ್ಲಿಕಾರ್ಜುನ ಬಸಪ್ಪ ದೇಸಾಯಿ (ಎಂ.ಬಿ. ದೇಸಾಯಿ) ಅವರು ಇಂದು, ಆಗಸ್ಟ್ 15, 2026ರಂದು ನಿಧನರಾಗಿದ್ದಾರೆ. ಅವರ ಅಗಲಿಕೆ ರಾಣಿ ಚೆನ್ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ…

Read more

ಸ್ವಾತಂತ್ರ್ಯದ ನಿಜವಾದ ಅರ್ಥವೇನು? ಕ್ರಾಂತಿಕಾರಿಗಳ ಬಲಿದಾನ ಮತ್ತು ಇಂದಿನ ವಾಸ್ತವದ ಆತ್ಮಾವಲೋಕನ

ವಿಶೇಷ ಲೇಖನ ಸ್ವಾತಂತ್ರ್ಯೋತ್ಸವದ ಆಚರಣೆಯ ಮೂಲ ಉದ್ದೇಶ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬಿ ಮತ್ತು ಸ್ವತಂತ್ರ ಜೀವನ ನಡೆಸುವುದು. 1947 ರಿಂದ 2026 ರವರೆಗೂ ನಾವು ತಪ್ಪದೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಬ್ರಿಟಿಷರನ್ನು ದೇಶದಿಂದ ಹೊರಹಾಕಿ ಸ್ವಾತಂತ್ರ್ಯವೇನೋ ಸಿಕ್ಕಿತು, ಆದರೆ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ನೈಜ ಅರ್ಥದಲ್ಲಿ ಸ್ವತಂತ್ರನಾಗಿದ್ದಾನೆಯೇ ಎಂಬ ಆತ್ಮಾವಲೋಕನ ಅಗತ್ಯವಾಗಿದೆ.…

Read more

ವಿದ್ಯಾರ್ಥಿಗಳು ಸಾಧಕರಾಗಿ ಸಮಾಜ ಸೇವೆಗೆ ಧಾವಿಸಬೇಕು: ವಿಧಾನಸಭಾಧ್ಯಕ್ಷ ರುದ್ರಪ್ಪ ಲಮಾಣಿ

ಹಾವೇರಿ, ಆ. 2: ಉತ್ತಮ ಶಿಕ್ಷಣವೇ ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ಸಮಾಜ ಸೇವೆಯತ್ತ ಹೆಜ್ಜೆ ಇಡಬೇಕು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷರು ಹಾಗೂ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಕರೆ ನೀಡಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರ…

Read more

ಸ್ವರಸಾಮ್ರಾಜ್ಞಿ ಎಸ್. ಜಾನಕಿ ಅವರಿಗೆ ಸ್ಪರ್ಧಾ ನ್ಯೂಸ್ ವತಿಯಿಂದ ಭಾವಪೂರ್ಣ ನುಡಿ ನಮನ

“ಸ್ವರ ಮೌನವಾಗಬಹುದು… ಆದರೆ ಆ ಸ್ವರದ ಪ್ರತಿಧ್ವನಿ ಎಂದೆಂದಿಗೂ ಅಮರ.”ಭಾರತೀಯ ಚಿತ್ರರಂಗದ ಅಪರೂಪದ ಹಿನ್ನೆಲೆ ಗಾಯಕಿ, ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದ ಸ್ವರಸಾಮ್ರಾಜ್ಞಿ ಎಸ್. ಜಾನಕಿ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.ಆಂಧ್ರ ಪ್ರದೇಶದಲ್ಲಿ ಜನಿಸಿದ ಎಸ್. ಜಾನಕಿ ಅವರು ತಮ್ಮ ಅದ್ಭುತ ಪ್ರತಿಭೆ, ಭಾವಪೂರ್ಣ ಗಾಯನ ಮತ್ತು…

Read more

“ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್(ರಿ)ನ ಹಾವೇರಿ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶೇಖರ ಭಜಂತ್ರಿ ನೇಮಕ”

“ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್(ರಿ)ನ ಹಾವೇರಿ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶೇಖರ ಭಜಂತ್ರಿ ನೇಮಕ” ಹಾವೇರಿ: ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಸಾಹಿತಿಗಳಾದ ಶೇಖರ ಭಜಂತ್ರಿ ಯವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ (ರಿ) ಬೆಂಗಳೂರು, ಇದರ ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…

Read more

ಹೊಂಕಣದಲ್ಲಿ ಶ್ರೀ ಗುಬ್ಬಿ ನಂಜುಂಡೇಶ್ವರ ಮಹಾಶಿವಯೋಗಿಗಳ 50ನೇ ವರ್ಷದ ಪುಣ್ಯಾರಾಧನಾ ಮಹೋತ್ಸವ

ಹೊಂಕಣದಲ್ಲಿ ಶ್ರೀ ಗುಬ್ಬಿ ನಂಜುಂಡೇಶ್ವರ ಮಹಾಶಿವಯೋಗಿಗಳ 50ನೇ ವರ್ಷದ ಪುಣ್ಯಾರಾಧನಾ ಮಹೋತ್ಸವ: ಎರಡು ದಿನಗಳ ಕಾಲ ವೈಭವದ ಕಾರ್ಯಕ್ರಮ ಹೊಂಕಣ: ಇಲ್ಲಿನ ಪುಣ್ಯಕ್ಷೇತ್ರದಲ್ಲಿ ಪರಮಪೂಜ್ಯ ಪಾದ ಶ್ರೀ ಗುಬ್ಬಿ (ಅಜ್ಜ) ನಂಜುಂಡೇಶ್ವರ ಮಹಾಶಿವಯೋಗಿಗಳ 50ನೇ ವರ್ಷದ ಪುಣ್ಯಾರಾಧನಾ ಮಹೋತ್ಸವ ಮತ್ತು ‘ನಂಜುಂಡೇಶ್ವರ ಜೀವನ ಚರಿತ್ರೆ’ ಬಿಡುಗಡೆ ಸಮಾರಂಭವು ಜುಲೈ 13 ಮತ್ತು 14, 2026 ರಂದು…

Read more

Other Story