ಸಚಿವ ಸಂಪುಟ ಪುನಾರಚನೆ ಚರ್ಚೆ | Cabinet reshuffle discussion
Related Posts
ಪಂಚಮಸಾಲಿ ಸಮುದಾಯಕ್ಕೆ 1 ಡಿಸಿಎಂ, 2 ಸಚಿವ ಸ್ಥಾನಕ್ಕೆ ಆಗ್ರಹ: ಬೆಂಗಳೂರಿನಲ್ಲಿ ಬಸವರಾಜ್ ದಿಂಡೂರ್ ಪ್ರೆಸ್ ಮೀಟ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿ ಮುಖಂಡರಾದ ಬಸವರಾಜ್ ದಿಂಡೂರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರು / ದಾವಣಗೆರೆ: ರಾಜ್ಯದಲ್ಲಿ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಚನೆಯಾಗುವಲ್ಲಿ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯದ ಬೆಂಬಲ ಮತ್ತು ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ,…
Read moreಹೆಡಿಗೊಂಡ ಗ್ರಾಮದಲ್ಲಿ ಶ್ರೀ ಕಲ್ಮೇಶ್ವರ ದೇವಸ್ಥಾನದ ಭವ್ಯ ಲೋಕಾರ್ಪಣೆ ಮತ್ತು ಧಾರ್ಮಿಕ ಸಭೆ
ಬ್ಯಾಡಗಿ: ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಕಲ್ಮೇಶ್ವರ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವು ದಿನಾಂಕ 27-04-2026ರ ಸೋಮವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮದ ಮುಖ್ಯಾಂಶಗಳು: ದೇವಸ್ಥಾನದ ಉದ್ಘಾಟನೆಯ ಅಂಗವಾಗಿ ಆಯೋಜಿಸಲಾಗಿದ್ದ ಧರ್ಮಸಭೆಯ ದಿವ್ಯ ಸಾನ್ನಿಧ್ಯವನ್ನು ಸುಕ್ಷೇತ್ರ ಅಥಣಿ ಗಚ್ಚಿನಮಠದ ಶ್ರೀ ಮ.ನಿ.ಪ್ರ. ಶಿವಬಸವ ಮಹಾಸ್ವಾಮಿಗಳು ವಹಿಸಿದ್ದರು. ಬ್ಯಾಡಗಿ…
Read more








