ಕೊಡಿಯಾಲ ಹೊಸಪೇಟೆಯಲ್ಲಿ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾರೋಹಣ ಸಂಭ್ರಮ
ಕೊಡಿಯಾಲ ಹೊಸಪೇಟೆ: ಸ್ಥಳೀಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಆಂಜನೇಯ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾರೋಹಣ ಮಹೋತ್ಸವವು ಅತ್ಯಂತ ಭಕ್ತಿ-ಭಾವ ಮತ್ತು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಂಗವಾಗಿ ಬಲಮುರಿ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ಕುಂಭಮೇಳ, ನಾದಸ್ವರ-ವಾದ್ಯ ಮೇಳಗಳ ಮೆರವಣಿಗೆ, ಭಜನೆ ಹಾಗೂ ಪ್ರಸಾದ ವಿನಿಯೋಗ ಭಕ್ತರ ಗಮನ ಸೆಳೆಯಿತು. ಬುಧವಾರದಂದು ಬೆಳಗ್ಗೆ ಶಾಸ್ತ್ರೋಕ್ತವಾಗಿ…
Read more













