ಕನ್ನಡ ಬಳಸಿದರೆ ಮಾತ್ರ ಕನ್ನಡಿಗರಿಗೆ ಅಸ್ತಿತ್ವ: ಹಾವೇರಿಯಲ್ಲಿ ಡಾ. ರೇಣುಕಾ ಮೇಟಿ ಕರೆ
ಹಾವೇರಿ: “ಜಗತ್ತಿನ ಅಳಿವಿನಂಚಿನಲ್ಲಿರುವ ಭಾಷೆಗಳ ಪಟ್ಟಿಯಲ್ಲಿ ಕನ್ನಡವೂ ಸೇರಿದೆ ಎಂಬುದು ಆಘಾತಕಾರಿ ಸಂಗತಿ. ನಮ್ಮ ಭಾಷೆ ನಶಿಸಿದರೆ ಸಂಸ್ಕೃತಿ ಮತ್ತು ಪರಂಪರೆಯೂ ನಶಿಸುತ್ತದೆ. ಆದ್ದರಿಂದ ಕನ್ನಡವನ್ನು ನಿತ್ಯ ಜೀವನದಲ್ಲಿ ಬಳಸುವ ಮೂಲಕ ಕನ್ನಡಿಗರು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು” ಎಂದು ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ರೇಣುಕಾ ಮೇಟಿ ತಿಳಿಸಿದರು. ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ…
Read more















