ಮರ್ಯಾದೆಗೇಡು ಹತ್ಯೆ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆ
ಮರ್ಯಾದೆಗೇಡು ಹತ್ಯೆ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆ: ಹಂತಕರಿಗೆ ಕಠಿಣ ಶಿಕ್ಷೆಯಾಗಲಿ – ಬಸವರಾಜ ಪೂಜಾರ ಆಗ್ರಹ ಹಾವೇರಿ: “ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ ಎಂಬ ಯುವತಿಯನ್ನು ಸ್ವತಃ ತಂದೆ ಮತ್ತು ಕುಟುಂಬಸ್ಥರೇ ಮರ್ಯಾದೆಗೇಡು ಹತ್ಯೆ ಮಾಡಿರುವುದು ನಾಗರಿಕ ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಗರ್ಭಿಣಿ ಎಂಬ ಕನಿಷ್ಠ ಮಾನವೀಯತೆಯೂ…
Read more















