ಸಚಿವ ಸಂಪುಟ ಪುನಾರಚನೆ ಚರ್ಚೆ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿಯೂ ಸಭೆ ನಡೆದಿದೆ ಎನ್ನಲಾಗಿದೆ. ಸಂಪುಟ ಪುನರ್‌ರಚನೆಯಾದರೂ ನಾಯಕತ್ವ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.