ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು ಇಲ್ಲಿವೆ
ರಾಜ್ಯ ಮತ್ತು ರಾಜಕೀಯ (Karnataka News) ಮನರೇಗಾ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ಮನರೇಗಾ) ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರ ಅಶಕ್ತರ ಬದುಕುವ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ: ಸಚಿವರು ಶಾಸಕರ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು…
Read more















