ರಾಜ್ಯ ಹಾಗೂ ರಾಷ್ಟ್ರೀಯ ಪ್ರಮುಖ ಸುದ್ದಿಗಳು

ವಿಶೇಷ ವರದಿ: ಕಲ್ಪತರು ನಾಡಿನ ಹೆಮ್ಮೆ ಉದ್ಯೋಗ ಮತ್ತು ಶಿಕ್ಷಣ (ಸ್ಪರ್ಧಾ ವಿಶೇಷ) ವಾಣಿಜ್ಯ ಮತ್ತು ತಂತ್ರಜ್ಞಾನ ಕ್ರೀಡೆ www.spardhanews.in ವರದಿ : ಸ್ಪೆಷಲ್ ನ್ಯೂಸ್ ಸತೀಶ್ ಎಂ ಕೆ

Read more

ಕ್ರೈಂ ನ್ಯೂಸ್: ಪತಿಯ ಆತ್ಮಹತ್ಯೆ ಪ್ರಕರಣ; ಪೊಲೀಸರ ವಿರುದ್ಧವೇ ತಿರುಗಿಬಿದ್ದ ಸಂತ್ರಸ್ತೆ!

​ಹಾವೇರಿ: ಕೊಲೆ ಬೆದರಿಕೆಗೆ ಹೆದರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಆರೋಪಿಗಳನ್ನು ಬಂಧಿಸದ ಪೊಲೀಸರು, ಉಲ್ಟಾ ತನಗೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೃತನ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಸಂತ್ರಸ್ತೆ ಈಗ ಜಿಲ್ಲಾಧಿಕಾರಿಗಳು ಹಾಗೂ ಐಜಿಪಿ ಕಚೇರಿಯ ಮೆಟ್ಟಿಲೇರಿದ್ದಾರೆ. ಘಟನೆಯ ಹಿನ್ನೆಲೆ: ​ಹಾವೇರಿ ತಾಲೂಕಿನ ವೆಂಕಟಾಪುರ ಗ್ರಾಮದ ನಿವಾಸಿ ದಾದಾಪೀರ್ ಖಾಸಿಂಸಾಬ್ ವರ್ದಿ…

Read more

ಚಲನಚಿತ್ರೋತ್ಸವದಲ್ಲಿ ಹಿರಿಯರಿಗೆ ಅವಮಾನ; ಸಾಧುಕೋಕಿಲ ಹಾಗೂ ಸಿಎಂಗೆ ನಿರ್ದೇಶಕರ ಸಂಘದಿಂದ ದೂರು

ಬೆಂಗಳೂರು: ರಾಜಧಾನಿಯಲ್ಲಿ ನಡೆಯುತ್ತಿರುವ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFES) ಕನ್ನಡ ಚಿತ್ರರಂಗದ ದಿಗ್ಗಜರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಸಂಘದ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿಗಳಿಗೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ ಅವರಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದಾರೆ. ​ ವರದಿಯ…

Read more

ಮುಖ್ಯಾಂಶಗಳು: ಇಂದಿನ ಪ್ರಮುಖ ವಿದ್ಯಮಾನಗಳು

1. ಬೆಂಗಳೂರು: ಜಾಗತಿಕ ಉದ್ಯಮ ಸಮಾವೇಶಕ್ಕೆ ಅದ್ಧೂರಿ ತೆರೆ ​ಅರಮನೆ ಮೈದಾನದಲ್ಲಿ ನಡೆದ ‘ವೀರಶೈವ ಲಿಂಗಾಯತ ಜಾಗತಿಕ ಉದ್ಯಮ ಸಮಾವೇಶ 2026’ ಯಶಸ್ವಿಯಾಗಿ ಸಮಾರೋಪಗೊಂಡಿತು. ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಮಳಿಗೆಗಳಿಗೆ ಭೇಟಿ ನೀಡಿ ಯುವ ಉದ್ಯಮಿಗಳಿಗೆ ಶುಭ ಹಾರೈಸಿದರು. iLYF ಬೆಂಗಳೂರು ಘಟಕದ ನೇತೃತ್ವದಲ್ಲಿ ನಡೆದ ಈ ಮೇಳವು ನೂರಾರು ಹೊಸ ಹೂಡಿಕೆಗಳಿಗೆ…

Read more

ಕೇಂದ್ರ ಬಜೆಟ್ 2026: ಕರ್ನಾಟಕಕ್ಕೆ ಸಿಕ್ಕಿದ್ದೇನು? ಸಿಎಂ ಸಿದ್ದರಾಮಯ್ಯ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರೀಕ್ಷಿತ ಅನುದಾನ ಸಿಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯಕ್ಕೆ ಮತ್ತೆ ‘ಚೊಂಬು’ ನೀಡಲಾಗಿದೆ” ಎಂದು ಅವರು ಲೇವಡಿ ಮಾಡಿದ್ದಾರೆ. ​2. ಬೆಂಗಳೂರು ಉಪನಗರ ರೈಲಿಗೆ ₹500 ಕೋಟಿ ಅನುದಾನ ​ಬೆಂಗಳೂರು ಉಪನಗರ ರೈಲು ಯೋಜನೆಗೆ (BSRP) ಕೇಂದ್ರ ಬಜೆಟ್‌ನಲ್ಲಿ 500…

Read more

Other Story