ಕ್ರೈಂ ನ್ಯೂಸ್: ಪತಿಯ ಆತ್ಮಹತ್ಯೆ ಪ್ರಕರಣ; ಪೊಲೀಸರ ವಿರುದ್ಧವೇ ತಿರುಗಿಬಿದ್ದ ಸಂತ್ರಸ್ತೆ!
ಹಾವೇರಿ: ಕೊಲೆ ಬೆದರಿಕೆಗೆ ಹೆದರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಆರೋಪಿಗಳನ್ನು ಬಂಧಿಸದ ಪೊಲೀಸರು, ಉಲ್ಟಾ ತನಗೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೃತನ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಸಂತ್ರಸ್ತೆ ಈಗ ಜಿಲ್ಲಾಧಿಕಾರಿಗಳು ಹಾಗೂ ಐಜಿಪಿ ಕಚೇರಿಯ ಮೆಟ್ಟಿಲೇರಿದ್ದಾರೆ. ಘಟನೆಯ ಹಿನ್ನೆಲೆ: ಹಾವೇರಿ ತಾಲೂಕಿನ ವೆಂಕಟಾಪುರ ಗ್ರಾಮದ ನಿವಾಸಿ ದಾದಾಪೀರ್ ಖಾಸಿಂಸಾಬ್ ವರ್ದಿ…
Read more















