ಸಂವಿಧಾನದ ಮೂಲತತ್ವವೇ ಸಾಮಾಜಿಕ ನ್ಯಾಯ: ನ್ಯಾಯಾಧೀಶೆ ಶ್ರೀಶೈಲಜಾ ಎಚ್.ವಿ. ಕರೆ
ಹಾವೇರಿ: “ದೇಶದ ಪ್ರತಿಯೊಬ್ಬ ನಾಗರಿಕರನ್ನು ಕಾನೂನು ಸಮಾನವಾಗಿ ನೋಡುತ್ತದೆ. ಸರ್ವರಿಗೂ ಸಮಾನ ಅವಕಾಶ ಮತ್ತು ಬದುಕುವ ಹಕ್ಕನ್ನು ಖಾತರಿಪಡಿಸುವುದೇ ನಮ್ಮ ಸಂವಿಧಾನದ ಆಶಯ. ಈ ಸಂವಿಧಾನದ ಮೂಲ ತತ್ವವೇ ಸಾಮಾಜಿಕ ನ್ಯಾಯವಾಗಿದ್ದು, ಪ್ರತಿಯೊಬ್ಬರೂ ಕಾನೂನು ಜ್ಞಾನ ಹೊಂದುವುದು ಇಂದಿನ ಅಗತ್ಯವಾಗಿದೆ” ಎಂದು ಹಾವೇರಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…
Read more















