ಕೃಷ್ಣಮೃಗಗಳ ಸರಣಿ ಸಾವು | Series of Krishna Mishap Deaths

ಕೃಷ್ಣಮೃಗಗಳ ಸರಣಿ ಸಾವು: ಬೆಳಗಾವಿ ಜಿಲ್ಲೆಯಲ್ಲಿ ನವೆಂಬರ್ 13 ರಿಂದ ಆರಂಭವಾದ ಸಾವಿನ ಸರಪಳಿಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಕೃಷ್ಣಮೃಗಗಳು ಪ್ರಾಣ ಕಳೆದುಕೊಂಡಿವೆ. ಉಳಿದಿರುವ ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ.

Read more

💐 ನಾಡಿನ ಒಳಿತಿಗಾಗಿ ಶಿರಡಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಕೆ. ವೆಂಕಟೇಶ್: ಸರಳತೆಯಿಂದ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರು ಇಂದು (ಹುಟ್ಟುಹಬ್ಬದ ಶುಭದಿನ) ತಮ್ಮ ಕುಟುಂಬ ಸಮೇತ ಮಹಾರಾಷ್ಟ್ರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಸಾಯಿಬಾಬಾ ಅವರ ದರ್ಶನಾಶೀರ್ವಾದ ಪಡೆದರು. ಸಚಿವರು ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ಯಾವುದೇ ಆಡಂಬರ…

Read more

🌳 ಸಾಲುಮರದ ತಿಮ್ಮಕ್ಕ ಅವರ ಜೀವನ ಪಯಣ

ಕರ್ನಾಟಕದ ಹೆಮ್ಮೆ, ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರ ಜೀವನ ಪಯಣದ ಸಂಪೂರ್ಣ ಮಾಹಿತಿ ಇಲ್ಲಿದೆ. ​ಸಾಲುಮರದ ತಿಮ್ಮಕ್ಕ ಅವರು ಗಿಡಗಳನ್ನು ನೆಟ್ಟು, ಅವುಗಳನ್ನೇ ತಮ್ಮ ಮಕ್ಕಳಂತೆ ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಒಬ್ಬ ಮಹಾನ್ ವ್ಯಕ್ತಿ.​🌳 ಸಾಲುಮರದ ತಿಮ್ಮಕ್ಕ ಅವರ ಜೀವನ ಪಯಣ​1. ಆರಂಭಿಕ ಜೀವನ ಮತ್ತು ಕೌಟುಂಬಿಕ ಹಿನ್ನೆಲೆ​ಹುಟ್ಟಿದ…

Read more

ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು? ಸಚಿವ ಜಮೀರ್ ವಿಚಿತ್ರ ಪ್ರಶ್ನೆ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ಕುರಿತು ಶಂಕೆ ವ್ಯಕ್ತಪಡಿಸಿರುವ ಕರ್ನಾಟಕದ ಅಲ್ಪ ಸಂಖ್ಯಾತ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ‘ಬಿಹಾರ ಚುನಾವಣೆಯ ಒಂದು ದಿನ ಮೊದಲು ಏಕೆ ಸ್ಫೋಟ ನಡೆಯಿತು’ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಜಮೀರ್, ‘ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು…

Read more

ಬೆಂಗಳೂರು: ‘ಮಮತೆಯ ತೊಟ್ಟಿಲು’, ಬಿಟ್ಟು ಹೋದ ಶಿಶುಗಳ ಸುರಕ್ಷತೆಯ ತೊಟ್ಟಿಲು!

ಬೆಂಗಳೂರು: ಅಸುರಕ್ಷಿತ ಲೈಂಗಿಕತೆ ಮತ್ತಿತರ ಕಾರಣಗಳಿಂದ ಜನಿಸಿದ ಶಿಶುಗಳನ್ನು ಕಸದ ಬುಟ್ಟಿಗಳು ಅಥವಾ ಚರಂಡಿಗಳಲ್ಲಿ ಬಿಸಾಡುವುದನ್ನು ತಡೆಯಲು, ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ‘ಮಮತೆಯ ತೊಟ್ಟಿಲು’ ಯೋಜನೆಯನ್ನು ಪ್ರೋತ್ಸಾಹಿಸುತ್ತಿದೆ. ನಗರದ 42 ಸ್ಥಳಗಳಲ್ಲಿ ಇರಿಸಲಾಗಿರುವ ತೊಟ್ಟಿಲುಗಳಲ್ಲಿ ಪೋಷಕರು ಅಧಿಕಾರಿಗಳು ಅಥವಾ ಪೊಲೀಸರ ಯಾವುದೇ ಭಯವಿಲ್ಲದೆ ಸುರಕ್ಷಿತ ತೊಟ್ಟಿಲುಗಳನ್ನು ತಮ್ಮ ಶಿಶುವನ್ನು ಹಾಕಿ ಹೋಗಬಹುದಾಗಿದೆ. ಶಿಶುಗಳನ್ನು ಎಲ್ಲೆಂದರಲ್ಲಿ ಹಾಕದೆ…

Read more