ಪಂಚಮಸಾಲಿ ಸಮುದಾಯಕ್ಕೆ 1 ಡಿಸಿಎಂ, 2 ಸಚಿವ ಸ್ಥಾನಕ್ಕೆ ಆಗ್ರಹ: ಬೆಂಗಳೂರಿನಲ್ಲಿ ಬಸವರಾಜ್ ದಿಂಡೂರ್ ಪ್ರೆಸ್ ಮೀಟ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿ ಮುಖಂಡರಾದ ಬಸವರಾಜ್ ದಿಂಡೂರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರು / ದಾವಣಗೆರೆ: ರಾಜ್ಯದಲ್ಲಿ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಚನೆಯಾಗುವಲ್ಲಿ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯದ ಬೆಂಬಲ ಮತ್ತು ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ,…
Read more









