ಹಾವೇರಿ: ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿ; ಡಾ. ನವೀನ್ ಕರೆ
ಹಾವೇರಿ: ಮಹಿಳೆ ತನ್ನ ಕುಟುಂಬದ ನಿರ್ವಹಣೆಯ ಜೊತೆಗೆ ಸ್ವಂತ ಆರೋಗ್ಯದ ಕಾಳಜಿ ವಹಿಸುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅನಿವಾರ್ಯವಾಗಿದೆ ಎಂದು ಹಾವೇರಿ ಜಿಲ್ಲಾಸ್ಪತ್ರೆಯ ಡಾ. ನವೀನ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ಗುರುಭವನದಲ್ಲಿ ದಿನಾಂಕ 24.01.2026ರಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಹಾಗೂ ಶಿವಮೊಗ್ಗದ ಡಾ. ಸರ್ಜಿ ರೇಣುಕಾ ದೇವದಾರ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ…
Read more















