ಜೂನ್‌ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಅಂಕೋಲಾ: ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಮುಂಬರುವ ಜೂನ್ ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ (ಜಿ.ಪಂ) ಮತ್ತು ತಾಲ್ಲೂಕು ಪಂಚಾಯಿತಿ (ತಾ.ಪಂ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಾಂಶಗಳು: ಪರೀಕ್ಷಾರ್ಥಿಗಳ ಗಮನಕ್ಕೆ (ಹೆಚ್ಚಿನ ಮಾಹಿತಿ): ಸ್ಪರ್ಧಾತ್ಮಕ ಪರೀಕ್ಷೆಗಳ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ…

Read more

ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಚುನಾವಣೆ 2026: ಬೆಳಗಾವಿಯ ವಕೀಲೆ ಶ್ರೀಮತಿ ಶಿಲ್ಪಾ ಸವದತ್ತಿ ಸ್ಪರ್ಧೆ

ಬೆಳಗಾವಿ: 2026ರ ಸಾಲಿನ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ (KSBC) ಚುನಾವಣಾ ಕಣ ರಂಗೇರುತ್ತಿದ್ದು, ಬೆಳಗಾವಿಯ ಖ್ಯಾತ ವಕೀಲೆ ಶ್ರೀಮತಿ ಶಿಲ್ಪಾ ಸವದತ್ತಿ (ಗೋಡಿಗೌಡರ) ಅವರು ಸದಸ್ಯತ್ವ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ​ವೃತ್ತಿಪರ ಹಿನ್ನೆಲೆ ಮತ್ತು ಶಿಕ್ಷಣ ​ಶ್ರೀಮತಿ ಶಿಲ್ಪಾ ಸವದತ್ತಿ ಅವರು ಸುದೀರ್ಘ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದು, B.Com., M.A., ಮತ್ತು L.L.B.(Spl.) ಪದವಿಗಳನ್ನು…

Read more

ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು? ಸಚಿವ ಜಮೀರ್ ವಿಚಿತ್ರ ಪ್ರಶ್ನೆ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ಕುರಿತು ಶಂಕೆ ವ್ಯಕ್ತಪಡಿಸಿರುವ ಕರ್ನಾಟಕದ ಅಲ್ಪ ಸಂಖ್ಯಾತ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ‘ಬಿಹಾರ ಚುನಾವಣೆಯ ಒಂದು ದಿನ ಮೊದಲು ಏಕೆ ಸ್ಫೋಟ ನಡೆಯಿತು’ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಜಮೀರ್, ‘ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು…

Read more