ಸಂಘದ ಘನತೆ ಕಾಯಲು ಪದಾಧಿಕಾರಿಗಳಿಗೆ ಅಧ್ಯಕ್ಷರ ಕಟ್ಟುನಿಟ್ಟಿನ ಸೂಚನೆ: ಟ್ರಸ್ಟ್ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಸೋಮನಗೌಡ ಎಂ. ಪಾಟೀಲ್ ಮನವಿ

​ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಆಡಳಿತಾತ್ಮಕ ಶಿಸ್ತು ಮತ್ತು ಸಂಘದ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಸಂಘದ ರಾಜ್ಯಾಧ್ಯಕ್ಷರಾದ ಸೋಮನಗೌಡ ಎಂ. ಪಾಟೀಲ್ ಅವರು ಮಹತ್ವದ ಅಧಿಕೃತ ಸೂಚನೆಗಳನ್ನು ನೀಡಿದ್ದಾರೆ. ​ಸಂಘದ ಬೈಲಾ ಮತ್ತು ಪ್ರಸ್ತುತ ವಿದ್ಯಮಾನಗಳನ್ನು ಉಲ್ಲೇಖಿಸಿ ಅವರು ಕೆಲವು ಪ್ರಮುಖ ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ:

Read more

Other Story