ಸಂಘದ ಹೆಸರಿನಲ್ಲಿ ಟ್ರಸ್ಟ್ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಅಧ್ಯಕ್ಷರ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಆಡಳಿತಾತ್ಮಕ ಶಿಸ್ತು ಮತ್ತು ಘನತೆಯನ್ನು ಕಾಪಾಡುವ ದೃಷ್ಟಿಯಿಂದ ಸಂಘದ ಅಧ್ಯಕ್ಷರಾದ ಶ್ರೀ ಸೋಮನಗೌಡ ಎಂ. ಪಾಟೀಲ್ ಅವರು ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಪ್ರಮುಖ ಅಧಿಕೃತ ಸೂಚನೆಯನ್ನು ನೀಡಿದ್ದಾರೆ. ಸಂಘದ ಕಾರ್ಯವ್ಯಾಪ್ತಿ ಮತ್ತು ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸ್ಪಷ್ಟನೆ ನೀಡಿರುವ ಅವರು, ಈ…
Read more





