ಸಂಘದ ಘನತೆ ಕಾಯಲು ಪದಾಧಿಕಾರಿಗಳಿಗೆ ಅಧ್ಯಕ್ಷರ ಕಟ್ಟುನಿಟ್ಟಿನ ಸೂಚನೆ: ಟ್ರಸ್ಟ್ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಸೋಮನಗೌಡ ಎಂ. ಪಾಟೀಲ್ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಆಡಳಿತಾತ್ಮಕ ಶಿಸ್ತು ಮತ್ತು ಸಂಘದ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಸಂಘದ ರಾಜ್ಯಾಧ್ಯಕ್ಷರಾದ ಸೋಮನಗೌಡ ಎಂ. ಪಾಟೀಲ್ ಅವರು ಮಹತ್ವದ ಅಧಿಕೃತ ಸೂಚನೆಗಳನ್ನು ನೀಡಿದ್ದಾರೆ. ಸಂಘದ ಬೈಲಾ ಮತ್ತು ಪ್ರಸ್ತುತ ವಿದ್ಯಮಾನಗಳನ್ನು ಉಲ್ಲೇಖಿಸಿ ಅವರು ಕೆಲವು ಪ್ರಮುಖ ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ:
Read more





