ಶಿಗ್ಗಾವಿ ಬಳಿ ತಪ್ಪಿದ ಭೀಕರ ಬಸ್ ಅಪಘಾತ: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಪ್ರಯಾಣಿಕರು!

ಶಿಗ್ಗಾವಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ವೊಂದರ ಎಕ್ಸೆಲ್ (Propeller Shaft) ಚಾಲನೆಯಲ್ಲಿರುವಾಗಲೇ ಕಟ್ ಆಗಿ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ. ಚಾಲಕನ ಅತ್ಯಂತ ಸಮಯಪ್ರಜ್ಞೆಯಿಂದಾಗಿ ಒಂದು ದೊಡ್ಡ ಮಟ್ಟದ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ​ ಘಟನೆಯ ವಿವರ: ಸವದತ್ತಿಯಿಂದ ಹಾವೇರಿ ಕಡೆಗೆ ಹೊರಟಿದ್ದ ವಾಯುವ್ಯ ಕರ್ನಾಟಕ…

Read more

Other Story